ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm