ಬ್ರೇಕಿಂಗ್ ನ್ಯೂಸ್
19-08-20 05:59 pm Headline Karnataka News Network ಡಾಕ್ಟರ್ಸ್ ನೋಟ್
ಮಧುಮೇಹ, ಥೈರಾಯ್್ಡಂಥ ಸಮಸ್ಯೆಗಳನ್ನು ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ನಿವಾರಿಸಬಹುದು ಎಂದು ನಗರದ ನೇಚರ್ ಕ್ಲಿನಿಕ್ನ ಡಾ. ಶ್ರಾವ್ಯಾ ಅರುಣ್ ಹೇಳಿದ್ದಾರೆ.
ಮಧುಮೇಹ ಒಮ್ಮೆ ಬಂದರೆ ಅದನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಮಾತುಗಳಿವೆ. ಆದರೆ, ಅದು ಸತ್ಯಕ್ಕೆ ದೂರವಾದ ವಿಚಾರ. ಅಂದಾಜು 8 ಸಾವಿರ ವರ್ಷ ಹಳೆಯ ಹಾಗೂ ನೋವಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿರುವ ಆಕ್ಯುಪಂಕ್ಚರ್ ಮೂಲಕ ಮಧುಮೇಹವನ್ನು ಗುಣಪಡಿಸಬಹುದಾಗಿದೆ ಎನ್ನುತ್ತಾರೆ ಆಕ್ಯುಪಂಕ್ಚರ್ ತಜ್ಞೆ ಶ್ರಾವ್ಯಾ ಅರುಣ್.
ನಮ್ಮ ದೇಹದಲ್ಲಿರುವ ಮೇದೋಜೀರಕ (ಪ್ಯಾಂಕ್ರಿಯಾಸ್) ಎಂಬ ಗ್ರಂಥಿಯು ಸರಿಯಾದ ಪ್ರಮಾಣದಲ್ಲಿ ಇನ್ಸುಲಿನ್ ಉತ್ಪಾದಿಸದಿದ್ದಾಗ ಅದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಯಾವ ಕಾರಣಕ್ಕೆ ಇನ್ಸುಲಿನ್ ಉತ್ಪತ್ತಿಯಾಗುತ್ತಿಲ್ಲ ಎಂಬುದನ್ನು ಪತ್ತೆಹಚ್ಚಿ ಅದಕ್ಕೆ ಆಕ್ಯುಪಂಕ್ಚರ್ ಮೂಲಕ ಚಿಕಿತ್ಸೆ ನೀಡಿದರೆ ಸಮಸ್ಯೆ ಬಗೆಹರಿಸಬಹುದು ಎಂದಿದ್ದಾರೆ.
ಆಕ್ಯುಪಂಕ್ಚರ್ ಚಿಕಿತ್ಸಾ ವಿಧಾನ ಮೇದೋ ಜೀರಕವನ್ನು ಉದ್ದೀಪನಗೊಳಿಸಿ, ಹಾಮೋನ್ ಸಮತೋಲನಗೊಳಿಸಿ ಈ ಗ್ರಂಥಿಯಲ್ಲಿ ಮತ್ತೆ ಇನ್ಸುಲಿನ್ ಉತ್ಪಾದನೆಯಾಗುವಂತೆ ಮಾಡುತ್ತದೆ. ಇದರಿಂದ ಮಧುಮೇಹ ಸಾಮಾನ್ಯ ಸ್ಥಿತಿಗೆ ತಲುಪುತ್ತದೆ ಎಂದು ಹೇಳಿದ ಡಾ. ಶ್ರಾವ್ಯಾ, ಒಮ್ಮೆ ಸಾಮಾನ್ಯ ಸ್ಥಿತಿಗೆ ತಲುಪಿದ ಬಳಿಕ ಮಧುಮೇಹ ಮರುಕಳಿಸುವುದಿಲ್ಲ ಎಂದು ಶ್ರಾವ್ಯಾ ಅರುಣ್ ತಿಳಿಸಿದ್ದಾರೆ.
ಹಲವು ಕಾಯಿಲೆಗಳಿಗೆ ಸಿಗಲಿದೆ ಪರಿಹಾರ
ಮಧುಮೇಹ ಮಾತ್ರವಲ್ಲದೆ, ಥೈರಾಯ್್ಡ ಸಂದಿವಾತ, ರಕ್ತದೊತ್ತಡ, ತಲೆಶೂಲೆ, ಕತ್ತು- ಬೆನ್ನು ಹಾಗೂ ಮಂಡಿನೋವು, ಗ್ಯಾಸ್ಟ್ರಿಕ್, ಸಯಾಟಿಕಾ, ತಲೆಭಾರ, ವಾಂತಿ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಚರ್ಮಕ್ಕೆ ಸಂಬಂಧಿಸಿದ ಅಲರ್ಜಿಗಳು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು, ಮುಟ್ಟಿನ ಸಮಸ್ಯೆಗಳನ್ನೂ ಕೂಡ ಆಕ್ಯುಪಂಕ್ಚರ್ ಮೂಲಕ ನಿವಾರಿಸಬಹುದು ಎನ್ನುತ್ತಾರೆ ಶ್ರಾವ್ಯಾ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm