ಬ್ರೇಕಿಂಗ್ ನ್ಯೂಸ್
19-08-20 05:59 pm Headline Karnataka News Network ಡಾಕ್ಟರ್ಸ್ ನೋಟ್
ಮಧುಮೇಹ, ಥೈರಾಯ್್ಡಂಥ ಸಮಸ್ಯೆಗಳನ್ನು ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ನಿವಾರಿಸಬಹುದು ಎಂದು ನಗರದ ನೇಚರ್ ಕ್ಲಿನಿಕ್ನ ಡಾ. ಶ್ರಾವ್ಯಾ ಅರುಣ್ ಹೇಳಿದ್ದಾರೆ.
ಮಧುಮೇಹ ಒಮ್ಮೆ ಬಂದರೆ ಅದನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಮಾತುಗಳಿವೆ. ಆದರೆ, ಅದು ಸತ್ಯಕ್ಕೆ ದೂರವಾದ ವಿಚಾರ. ಅಂದಾಜು 8 ಸಾವಿರ ವರ್ಷ ಹಳೆಯ ಹಾಗೂ ನೋವಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿರುವ ಆಕ್ಯುಪಂಕ್ಚರ್ ಮೂಲಕ ಮಧುಮೇಹವನ್ನು ಗುಣಪಡಿಸಬಹುದಾಗಿದೆ ಎನ್ನುತ್ತಾರೆ ಆಕ್ಯುಪಂಕ್ಚರ್ ತಜ್ಞೆ ಶ್ರಾವ್ಯಾ ಅರುಣ್.
ನಮ್ಮ ದೇಹದಲ್ಲಿರುವ ಮೇದೋಜೀರಕ (ಪ್ಯಾಂಕ್ರಿಯಾಸ್) ಎಂಬ ಗ್ರಂಥಿಯು ಸರಿಯಾದ ಪ್ರಮಾಣದಲ್ಲಿ ಇನ್ಸುಲಿನ್ ಉತ್ಪಾದಿಸದಿದ್ದಾಗ ಅದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಯಾವ ಕಾರಣಕ್ಕೆ ಇನ್ಸುಲಿನ್ ಉತ್ಪತ್ತಿಯಾಗುತ್ತಿಲ್ಲ ಎಂಬುದನ್ನು ಪತ್ತೆಹಚ್ಚಿ ಅದಕ್ಕೆ ಆಕ್ಯುಪಂಕ್ಚರ್ ಮೂಲಕ ಚಿಕಿತ್ಸೆ ನೀಡಿದರೆ ಸಮಸ್ಯೆ ಬಗೆಹರಿಸಬಹುದು ಎಂದಿದ್ದಾರೆ.
ಆಕ್ಯುಪಂಕ್ಚರ್ ಚಿಕಿತ್ಸಾ ವಿಧಾನ ಮೇದೋ ಜೀರಕವನ್ನು ಉದ್ದೀಪನಗೊಳಿಸಿ, ಹಾಮೋನ್ ಸಮತೋಲನಗೊಳಿಸಿ ಈ ಗ್ರಂಥಿಯಲ್ಲಿ ಮತ್ತೆ ಇನ್ಸುಲಿನ್ ಉತ್ಪಾದನೆಯಾಗುವಂತೆ ಮಾಡುತ್ತದೆ. ಇದರಿಂದ ಮಧುಮೇಹ ಸಾಮಾನ್ಯ ಸ್ಥಿತಿಗೆ ತಲುಪುತ್ತದೆ ಎಂದು ಹೇಳಿದ ಡಾ. ಶ್ರಾವ್ಯಾ, ಒಮ್ಮೆ ಸಾಮಾನ್ಯ ಸ್ಥಿತಿಗೆ ತಲುಪಿದ ಬಳಿಕ ಮಧುಮೇಹ ಮರುಕಳಿಸುವುದಿಲ್ಲ ಎಂದು ಶ್ರಾವ್ಯಾ ಅರುಣ್ ತಿಳಿಸಿದ್ದಾರೆ.
ಹಲವು ಕಾಯಿಲೆಗಳಿಗೆ ಸಿಗಲಿದೆ ಪರಿಹಾರ
ಮಧುಮೇಹ ಮಾತ್ರವಲ್ಲದೆ, ಥೈರಾಯ್್ಡ ಸಂದಿವಾತ, ರಕ್ತದೊತ್ತಡ, ತಲೆಶೂಲೆ, ಕತ್ತು- ಬೆನ್ನು ಹಾಗೂ ಮಂಡಿನೋವು, ಗ್ಯಾಸ್ಟ್ರಿಕ್, ಸಯಾಟಿಕಾ, ತಲೆಭಾರ, ವಾಂತಿ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಚರ್ಮಕ್ಕೆ ಸಂಬಂಧಿಸಿದ ಅಲರ್ಜಿಗಳು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು, ಮುಟ್ಟಿನ ಸಮಸ್ಯೆಗಳನ್ನೂ ಕೂಡ ಆಕ್ಯುಪಂಕ್ಚರ್ ಮೂಲಕ ನಿವಾರಿಸಬಹುದು ಎನ್ನುತ್ತಾರೆ ಶ್ರಾವ್ಯಾ.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm