ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm