ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?
ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.
ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am