ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm