ಬ್ರೇಕಿಂಗ್ ನ್ಯೂಸ್
22-04-21 09:22 pm source: BOLDSKY ಡಾಕ್ಟರ್ಸ್ ನೋಟ್
ಕೊರೋನಾ ಎಲ್ಲೆಡೆ ವೇಗವಾಗಿ ಹಬ್ಬುತ್ತಿದ್ದು, ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಘೋಷಣೆ ಮಾಡಿದೆ.
ಈ ಕೋವಿಡ್ ಲಸಿಕೆ ಪಡೆಯಲು ಶನಿವಾರದಿಂದ ಅಂದರೆ ಏಪ್ರಿಲ್ 28ರಿಂದ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ನಾಗರಿಕರು ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಕೋವಿಡ್ ಲಸಿಕೆ ಪಡೆಯಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ಹೇಳಿದ್ದೇವೆ.
ಕೋವಿಡ್ -19 ವ್ಯಾಕ್ಸಿನೇಷನ್ ಗೆ ಕೋ-ವಿನ್ ಅಪ್ಲಿಕೇಶನ್ನಲ್ಲಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದು ಇಲ್ಲಿದೆ:
1. CoWIN ನ cowin.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
2. 'ರಿಜಿಸ್ಟರ್ / ಸೈನ್ ಇನ್ ಯೂವರ್ ಸೆಲ್ಫ್' ಮೇಲೆ ಕ್ಲಿಕ್ ಮಾಡಿ.
3. ನಿಮ್ಮ 10 ಅಂಕಿಯ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ನಮೂದಿಸಿ.
4. ನಂತರ, ನಿಮ್ಮ ಮೊಬೈಲ್ಗೆ ಒಂದು ಒಟಿಪಿಯನ್ನು ಪಡೆಯುತ್ತೀರಿ. ಆ ಒಟಿಪಿಯನ್ನು ನಮೂದಿಸಿ.
5. ನೋಂದಾಯಿಸಿದ ನಂತರ, ನಿಮಗೆ ಬೇಕಾಗಿರುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
ಕೋವಿಡ್ -19 ವ್ಯಾಕ್ಸಿನೇಷನ್ ಪೂರ್ಣಗೊಂಡ ನಂತರ, ನೀವು ರೆಫರೆನ್ಸ್ ಐಡಿಯನ್ನು ಪಡೆಯುತ್ತೀರಿ, ಅದರ ಮೂಲಕ ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಪಡೆಯಬಹುದು.
ನೋಂದಣಿಗೆ ಅಗತ್ಯವಿರುವ ದಾಖಲೆಗಳು:
ನೀವು ಈ ಕೆಳಗಿನ ಯಾವುದೇ ಗುರುತಿನ ಚೀಟಿಯನ್ನು ಹೊಂದಿರಬಹುದು.

ಆರೋಗ್ಯ ಸೇತು ಆಯಪ್ ಮೂಲಕ ನೋಂದಣಿ ಪ್ರಕ್ರಿಯೆ ಹೇಗೆ ಮಾಡುವುದು?:
ಪ್ರತಿ ನಾಗರಿಕನು ಲಸಿಕೆಯ ಎರಡು ಶಾಟ್ ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೋವಾಕ್ಸಿನ್ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 42 ದಿನಗಳ ನಡುವೆ ತೆಗೆದುಕೊಳ್ಳಬೇಕು ಎಂದು ಕೋವಿನ್ ಪೋರ್ಟಲ್ ಹೇಳುತ್ತದೆ. ಕೋವಿಶೀಲ್ಡ್ನ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 56 ದಿನಗಳವರೆಗೆ ತೆಗೆದುಕೊಳ್ಳಬೇಕು.
This News Article Is A Copy Of BOLDSKY
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm