ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm