ಬ್ರೇಕಿಂಗ್ ನ್ಯೂಸ್
14-05-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.
(Kannada Copy of Boldsky Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm