ಬ್ರೇಕಿಂಗ್ ನ್ಯೂಸ್
17-05-21 05:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಒಂದು ಕಡೆ ಕೊರೊನಾ 2 ಅಲೆಯ ಆರ್ಭಟ, ಮತ್ತೊಂದೆಡೆ ಕೊರೊನಾ ಲಸಿಕೆಯ ಕೊರತೆ ಜನರನ್ನು ಆತಂಕಕ್ಕೆ ದೂಡಿದೆ. ತಜ್ಞರೇ ಹೇಳಿರುವಂತೆ ಕೊರೊನಾ ಗೆಲ್ಲಲು ಎಲ್ಲರು ಕೊರೊನಾ ಲಸಿಕೆ ಪಡೆದುಕೊಳ್ಳುವಂತಾಗಬಹುದು. ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.
ಆದರೆ ಲಸಿಕೆಗಾಗಿ ಬಂದವರಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ, ಇದು ಸರ್ಕಾರದ ಮೇಲೆ ಒತ್ತಡ ಬೀರಿದರೆ ಜನರಲ್ಲಿ ಎಲ್ಲರಿಗೆ ಸಿಗುವಂತೆ ಕೊರೊನಾ ಲಸಿಕೆ ಯಾವಾಗ ಲಭ್ಯವಾಗುವುದು ಎಂಬ ಪ್ರಶ್ನೆ ಮೂಡಿತ್ತು. ಈಗ ಅದಕ್ಕೆ ಉತ್ತರವಾಗಿ ಅಹ್ಮದಾಬಾದ್ನ ಜೈಡಸ್ ಕ್ಯಾಡಿಲಾ ಕಂಪನಿ ಭರವಸೆಯನ್ನು ಮೂಡಿಸಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಉತ್ಯಾದನೆಯಲ್ಲಿ 2ನೇ ದೊಡ್ಡ ಕಂಪನಿ
ನೋವೆಲ್ ಕೊರೊನಾ ವೈರಸ್ ವಿರುದ್ಧ ಲಸಿಕೆ ಉತ್ಪಾದನೆಯಲ್ಲಿ ಕೊವಾಕ್ಸಿನ್ ಉತ್ಪಾದನೆಯ ಭಾರತ್ ಬಯೋಟೆಕ್ ಮೊದಲ ಸ್ಥಾನದಲ್ಲಿದ್ದರೆ ಜೈಕೋವಿ-ಡಿ ಲಸಿಕೆ ಉತ್ಪಾದನೆ ಜೈಡಸ್ ಕ್ಯಾಡಿಲಾ 2ನೇ ಸ್ಥಾನದಲ್ಲಿದೆ.

ಜೈಕೋವಿ-ಡಿ 3 ಡೋಸ್ನ ಲಸಿಕೆಯಾಗಿದೆ
ಕೊವಾಕ್ಸಿನ್ , ಕೋವಿಶೀಲ್ಡ್ ಎರಡು ಡೋಸ್ನ ಲಸಿಕೆಯಾದರೆ ಜೈಕೋವಿ-ಡಿ ಮೂರು ಡೋಸ್ನ ಲಸಿಕೆಯಾಗಿದೆ. ಈ ಲಸಿಕೆಯ ಟ್ರಯಲ್ನಲ್ಲಿ 12-17ವರ್ಷ ಒಳಗಿನ ಮಕ್ಕಳನ್ನು ಸಹ ಒಳಪಡಿಸಿದೆ.

ವರ್ಷದಲ್ಲಿ 24 ಕೋಟಿ ಲಸಿಕೆ ಉತ್ಪಾದಿಸಲಿರುವ ಜೈಕೋವಿ-ಡಿ
ಈ ಲಸಿಕೆ ನೀಡಲು ಅನುಮತಿ ದೊರೆತ ಕೂಡಲೇ ಜೂನ್ನಲ್ಲಿ ಲಭ್ಯವಾಗಲಿದ್ದು ಈ ವರ್ಷ 240 ಮಿಲಿಯನ್ ಅಂದ್ರೆ 24 ಕೋಟಿ ಲಸಿಕೆ ಉತ್ಪಾದನೆಯ ಗುರಿಯನ್ನು ಹೊಂದಿದೆ. ಈ ಲಸಿಕೆಯನ್ನು ಇದುವರೆಗೆ ಸ್ವಯಂಪ್ರೇರೀತರಾಗಿ ಬಂದಿರುವ 28,000 ಜನರ ಮೇಲೆ ಪ್ರಯೋಗಿಸಲಾಗಿದೆ. ಆದ್ದರಿಂದ ಈ ಲಸಿಕೆಯ ಟ್ರಯಲ್ ನಲ್ಲಿ ಒಳಪಟ್ಟವರ ಸಂಖ್ಯೆ ಇತರ ವ್ಯಾಕ್ಸಿನ್ ಟ್ರಯಲ್ ಸಂಖ್ಯೆಗಿಂತ ಅಧಿಕವಿದೆ.

ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ZyCoV-D ಒಂದು DNA ವ್ಯಾಕ್ಸಿನ್ ಆಗಿದ್ದು, ಇದು ಕೊರೊನಾವೈರಸ್ ದೇಹ ಒಳ ಪ್ರವೇಶಿಸಲು ಕಾರಣವಾಗುವ ವೈರಲ್ ಮೆಂಬರೇನ್ ಪ್ರೋಟೀನ್ ವಿರುದ್ಧ ಹೋರಾಡುತ್ತದೆ. ಇದು ಪ್ಲಾಸ್ಮಿಡ್ ಡಿಎನ್ಎ ಆಧಾರಿತ ಲಸಿಕೆಯಾಗಿದ್ದು ಇದರಲ್ಲಿ ಸರ್ಕ್ಯೂಲರ್ ಮತ್ತು ಎಕ್ಸ್ಟ್ರಾಕ್ರೋಮೋಸೋಮಲ್ ಬ್ಯಾಕ್ಟಿರಿಯಾ ಡಿಎನ್ಎ ಬಳಸಿ ತಯಾರಿಸಲಾಗಿದೆ.
(Kannada Copy of Boldsky Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm