ಬ್ರೇಕಿಂಗ್ ನ್ಯೂಸ್
19-05-21 10:46 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ 2ನೇ ಅಲ್ಲಲ್ಲಿ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ತುಂಬಾ ಅಧಿಕವಾಗಿದೆ. ಈ ಕೊರೊನಾವೈರಸ್ ಒಬ್ಬೊಬ್ಬರಲ್ಲಿ ಒಂದೊಂದು ಲಕ್ಷಣ ತೋರುತ್ತಿದೆ. ಲಕ್ಷಣಗಳನ್ನು ಮೊದಲೇ ಗುರುತಿಸಿ, ಬೇಗನೆ ಗುರುತಿಸಿದರೆ ರೋಗ ಸ್ಥಿತಿ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕೊರೊನಾವೈರಸ್ ದಿನಗಳು ಕಳೆದಂತೆ ಹೊಸ ಬಗೆಯ ಲಕ್ಷಣಗಳು ಕಂಡು ಬರುತ್ತಿವೆ. ಇದೀಗ ತಜ್ಞರು ಈ ರೂಪಾಂತರಿ ಕೊರೊನಾ ವೈರಸ್ನ ಹೊಸ ಲಕ್ಷಣಗಳ ಬಗ್ಗೆ ಹೇಳಿದ್ದಾರೆ. ಆ ಲಕ್ಷಣಗಳೇನು ಎಂಬುವುದನ್ನು ನೋಡೋಣ ಬನ್ನಿ:
ಕೋವಿಡ್ ಡಂಗ್ ಅಥವಾ ನಾಲಗೆ
ಬೆಂಗಳೂರಿನ ವೈದ್ಯರು ಕೊರೊನಾವೈರಸ್ ಬಗ್ಗೆ ಹೊಸ ಲಕ್ಷಣ ತಿಳಿಸಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ನ ಸದಸ್ಯರಾಗಿರುವ ಡಾ. ಜಿಬಿ ಸತ್ತೂರ್ ಹೇಳುವ ಪ್ರಕಾರ 55 ವರ್ಷದ ವ್ಯಕ್ತಿಯೊಬ್ಬರು ಬಾಯಿ ತುಂಬಾ ಒಣಗುತ್ತಿದೆ ಎಂದು ಹೇಳಿ ಬಂದಿದ್ದರು. ನಂತರ ಆ ರೋಗಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂತು.

ಜ್ವರವಿಲ್ಲ, ಬಾಯಿ ಒಣಗುವುದು
ಆ ವ್ಯಕ್ತಿಯ ಸಕ್ಕರೆಯಂಶ ಪರೀಕ್ಷಿಸಿದಾಗ ನಾರ್ಮಲ್ ಆಗಿತ್ತು. ESR ( erythrocyte sedimentation rate) ಅಧಿಕವಿತ್ತು. ಆದರೆ ಜ್ವರವಿರಲಿಲ್ಲ, ತುಂಬಾ ಸುಸ್ತು ಇತ್ತು. ಇದು ಕೋವಿಡ್ನ ಲಕ್ಷಣವಿರಬಹುದೇ ಎಂದು ಪರೀಕ್ಷಿಸಿದಾಗ ಸೋಂಕು ಇರುವುದಾಗಿ ದೃಢಪಟ್ಟಿತ್ತು.
ಕೋವಿಡ್ ಟಂಗ್ ಆದರೆ ಕಂಡು ಬರುವ ಲಕ್ಷಣಗಳು
ನಾಲಗೆಯಲ್ಲಿ ತುರಿಕೆ, ಒಂಥರಾ ನೋವು ಬಾಯಿ ತುಂಬಾ ಒಣಗುವುದು ಹಾಗೂ ಬಾಯಿಯಲ್ಲಿ ಗುಳ್ಳೆಗಳು ಕಂಡು ಬರಬಹುದು. ಅಲ್ಲದೆ ಜ್ವರವಿಲ್ಲದಿದ್ದರೂ ತುಂಬಾ ಸುಸ್ತು ಇರುತ್ತದೆ.
ಆದ್ದರಿಂದ ನಾಲಗೆ ತುಂಬಾ ಒಣಗಿದ ಅನುಭವ ಆಗಿದ್ದರೆ ನಿರ್ಲಕ್ಷ್ಯ ಮಾಡದೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಕೊರೊನಾ ಸೋಂಕಿನ ಲಕ್ಷಣಗಳು
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm