ಬ್ರೇಕಿಂಗ್ ನ್ಯೂಸ್
19-05-21 02:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ 3ನೇ ಅಲೆ ಎಂದು ಕೇಳಿದ ತಕ್ಷಣ ಚಿಕ್ಕ ಮಕ್ಕಳಿರುವ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಲಭ್ಯವಿದೆ, ಲಸಿಕೆ ಪಡೆದವರು ಕೊರೊನಾಕ್ಕೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಬಹುದು ಎಂಬುವುದು ಸಾಬೀತಾಗಿದೆ. ಮಕ್ಕಳಿಗೆ ಲಸಿಕೆ ಇನ್ನೂ ಬಂದಿಲ್ಲ, ಇದು ಪೋಷರ ಆತಂಕಕ್ಕೆ ಪ್ರಮುಖ ಕಾರಣವಾಗಿದೆ.
3ನೇ ಅಲೆ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಮದು ಈಗಾಗಲೇ ತಜ್ಷರು ಎಚ್ಚರಿಸಿದ್ದಾರೆ. ಮಕ್ಕಳನ್ನು ಕೊರೊನಾದಿಂದ ರಕ್ಷಿಸಲು ಏನು ಮಾಡಬೇಕು ಎಂಬುವುದರ ಬಗ್ಗೆ ತಜ್ಞರು ಸಲಹೆ ನೀಡುತ್ತಿದ್ದಾರೆ.
ಬೆಂಗಳೂರಿನ ನಿಮಾನ್ಸ್ನ ಪ್ರಸಿದ್ಧ ವೈರಲಾಜಿಸ್ಟ್ ಡಾ. ರವಿ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ. ಮಹರಾಷ್ಟ್ರದಲ್ಲಿ ಈ ಅಲೆಯನ್ನು ನಿಯಂತ್ರಿಸಲು ಸರ್ಕಾರ ಈಗಾಗಲೇ ಟಾಸ್ಕ್ ಫೋರ್ಸ್ ರಚಿಸಲಾಗಿದೆ..

ಕೊರೊನಾ 3ನೇ ಅಲೆ ಮಕ್ಕಳಿಗೇ ಏಕೆ ಅಪಾಯಕಾರಿ?
ಕೊರೊನಾ ಮೊದಲನೇ ಅಲೆ ವಯಸ್ಸಾದವರಿಗೆ ಹಾಗೂ ಈಗಾಗಲೇ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹೆಚ್ಚು ಅಪಾಯಕಾರಿಯಾಗಿತ್ತು. ದೇಶದಲ್ಲಿ 2ನೇ ಹಂತದಲ್ಲಿ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿತ್ತು, ಎರಡನೇ ಅಲೆಯಲ್ಲಿ ಯುವಕ-ಯುವತಿಯರೂ ಬಲಿಯಾಗಿದ್ದಾರೆ. ಕುಟುಂಬದಲ್ಲಿ ದುಡಿದು ತರುತ್ತಿದ್ದ ಕೈಗಳನ್ನೇ ಕೊರೊನಾ ಕಿತ್ತುಕೊಂಡಿದೆ. ದೇಶದಲ್ಲಿ ಇದೀಗ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದರಿಂದ ಅವರು ಸುರಕ್ಷಿತವಾಗಬಹುದು. ಈಗ ಲಸಿಕೆ ಸಿಗದೇ ಇರುವುದು 18 ವರ್ಷ ಕೆಳಗಿನವರಿಗೆ. ಆದ್ದರಿಂದ 3ನೇ ಅಲೆ ಅವರಿಗೆ ಅಪಾಯಕಾರಿಯಾಗಬಹುದೆಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

3ನೇ ಅಲೆಯ ಬಗ್ಗೆ ತಜ್ಞರು ಹೇಳುವುದು ಏನು?
ಭಾರತದಲ್ಲಿ 12 ವರ್ಷಕ್ಕಿಂತ ಚಿಕಕ್ವರು 165 ಮಿಲಿಯನ್ ಇದ್ದಾರೆ. ಶೇ.20ರಷ್ಟು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೂ ಅದರಲ್ಲಿ ಸೇ. 5ರಷ್ಟು ಮಕ್ಕಳಿಗೆ ಐಸಿಯು ಬೇಕಾಗುತ್ತದೆ. ಹಾಗೆ ನೋಡಿದರೆ ಪೀಡಿಯಾಟ್ರಿಕ್ ಐಸಿಯು 1.65 ಲಕ್ಷ ಬೇಕಾಗುವುದು. ಈಗೀನ ಪರಿಸ್ಥಿತಿಯಲ್ಲಿ 90,000 ಐಸಿಯು ಬೆಡ್ ಅನ್ನು ದೊಡ್ಡವರಿಗೆ ಒದಗಿಸಲು ಸರ್ಕಾರ ಹರಸಾಹಸ ಪಡುತ್ತಿದೆ.

ಮಕ್ಕಳ ರಕ್ಷಣೆಗಾಗಿ ಪೋಷಕರಿಗೆ ಮೊದಲು ಲಸಿಕೆ ನೀಡ ಬೇಕಾಗಿದೆ
ಮಕ್ಕಳನ್ನು ಹೊರಗಡೆ ಹೋಗದಂತೆ ನೋಡಿಕೊಳ್ಳಬಹುದು, ಅದೇ ಮನೆಯವರಿಂದಲೇ ಕೊರೊನಾ ಬರುವ ಸಾಧ್ಯತೆ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಪೋಷಕರಿಗೆ ಮೊದಲಿಗೆ ಲಸಿಕೆ ದೊರೆಯುವಂತಾಗಬೇಕು ಎಂದು ನಾರಾಯಣ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಂಸ್ಥಾಪಕ, ಪ್ರಸಿದ್ಧ ಹೃದಯ ಶಸ್ತ್ರಚಿಕಿತ್ಸಕ ಡಾ. ದೇವಿ ಶೆಟ್ಟಿ ಸರ್ಕಾರಕ್ಕೆ ಸೂಚಿಸಿದ್ದಾರೆ.
(Kannada Copy of Boldsky Kannada)
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm