ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm