ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm