ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm