ಬ್ರೇಕಿಂಗ್ ನ್ಯೂಸ್
04-06-21 03:31 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಇಂದಿನ ಕಾಲದಲ್ಲಿ ಮುಖ ತೊಳೆಯುವ ಫೇಸ್ ವಾಶ್ ನಿಂದ ಹಿಡಿದು, ಫೇಸ್ ಮಾಸ್ಕ್, ಕ್ರೀಮ್ ಗಳವರೆಗೂ ಸೌಂದರ್ಯ ಸಾಧನವಾಗಿ ಬಳಸುವ ಪ್ರತಿಯೊಂದು ಉತ್ಪನ್ನಗಳಲ್ಲಿಯೂ ವಿಟಮಿನ್ ಸಿ ಇರುವುದು. ಈ ವಿಟಮಿನ್ ಸಿ ತ್ವಚೆಯ ರಕ್ಷಣೆಗೆ ಬಳಸುವ ಉತ್ಪನ್ನಗಳಲ್ಲಿ ಅತ್ಯಂತ ಜನಪ್ರಿಯ ನೈಸರ್ಗಿಕ ಸಾರಗಳಲ್ಲಿ ಒಂದಾಗಿದೆ. ಗ್ರಾಹಕರು ಹಿಂದೆಂದಿಗಿಂತಲೂ ಹೆಚ್ಚು ವಿದ್ಯಾವಂತರು ಮತ್ತು ಸೌಂದರ್ಯ ಜಾಗೃತರಾಗಿರುವುದರಿಂದ, ನೈಸರ್ಗಿಕ ಸಾರಗಳಿಂದ ಸಮೃದ್ಧವಾಗಿರುವ ಉತ್ಪನ್ನಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹಾಗಾದರೆ ಅದರ ಪ್ರಯೋಜನಗಳೇನು ಎಂಬುದನ್ನು ನೊಡೋಣ.

ಸೂರ್ಯನ ಕಿರಣಗಳಿಂದ ಆಗುವ ಹಾನಿಯನ್ನು ತಡೆಯುವುದು:
ವಿಟಮಿನ್ ಸಿ ಯ ಪ್ರಮುಖ ಪ್ರಯೋಜನಗಳಲ್ಲಿ ಫೋಟೊಪ್ರೊಟೆಕ್ಷನ್ ಒಂದು. ಇದರರ್ಥ ಮೂಲಭೂತವಾಗಿ ವಿಟಮಿನ್ ಸಿ ಸೂರ್ಯನ ಕಠಿಣ ಕಿರಣಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ಉಳಿಸುತ್ತದೆ. ಇದಲ್ಲದೆ, ಈ ಹಿಂದೆ ಸುರ್ಯನ ಕಿರಣಗಳಿಂದ ಆದ ಹಾನಿಯನ್ನು ಸರಿ ಮಾಡಿ, ಕೋಮಲ ತ್ವಚೆಯನ್ನು ನೀಡುವುದು.

ಕಲೆಯನ್ನು ಕಡಿಮೆ ಮಾಡುವುದು:
ಮುಖದ ಮೇಲಿನ ಕಲೆಗಳು ಅಥವಾ ಚರ್ಮದ ಬಣ್ಣವನ್ನು ಬದಲಾಗಲು ಸಾಕಷ್ಟು ಕಾರಣಗಳಿವೆ. ವಯಸ್ಸಾಗುವಿಕೆ, ವಿಟಮಿನ್ ಕೊರತೆ ಅಥವಾ ಪೋಷಕಾಂಶಗಳ ಕೊರತೆ ಹೀಗೆ. ಆದರೆ ವಿಟಮಿನ್ ಸಿ ಹೆಚ್ಚು ಈ ಕಲೆಗಳನ್ನು ಕಡಿಮೆ ಮಾಡಿ. ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಆದಕ್ಕೆ ನಿಮ್ಮ ಆಹಾರದಲ್ಲಿ ವಿಟಮಿನ್ ಸಿ ಅನ್ನು ಹೆಚ್ಚೆಚ್ಚು ಸೇರಿಸಿ.

ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುವುದು:
ತ್ವಚೆಯ ಮೇಲೆ ಉಂಟಾಗುವ ರೇಖೆಗಳು ವಯಸ್ಸಾಗುವಿಕೆಯ ಪರಿಣಾಮವಾಗಿರಬಹುದು. ಆದರೆ ವಿಟಮಿನ್ ಸಿ ಸೀರಮ್ ಗಳ ನಿಯಮಿತ ಬಳಕೆಯಿಮದ ನಿಮ್ಮ ಸುಕ್ಕಾಗುವಿಕೆ ಅಥವಾ ಸೂಕ್ಷ್ಮ ರೇಖೆಗಳು ಉಂಟಾಗುವುದನ್ನು ಬಹಳ ಸಮಯ ಮುಂದೂಡಬಹುದು. ಈ ಗೆರೆಗಳನ್ನು ಮರೆಯಾಗಿಸುವ ಮತ್ತು ಯಾವುದೇ ಚಿಂತೆಯಿಲ್ಲದೆ ಕಿರುನಗೆ ಬಿರಲು ನಿಮಗೆ ಸಹಾಯ ಮಾಡುವ ಮಾರ್ಗ ಇದಾಗಿದೆ.
ಹೈಡ್ರೇಟಿಂಗ್ ಮಾಡುವುದು:
ವಿಟಮಿನ್ ಸಿ ಚರ್ಮವನ್ನು ಆಳವಾಗಿ ಹೈಡ್ರೇಟ್ ಮಾಡುವುದಲ್ಲದೇ, ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಉತ್ತಮ ಜಲಸಂಚಯನವು ಆರೋಗ್ಯಕರ ಚರ್ಮದ ಅತ್ಯಂತ ಮುಖ್ಯ ಅಂಶವಾಗಿದೆ. ಆದ್ದರಿಂದ ವಿಟಮಿನ್ ಸಿ ಇರುವ ಫೇಸ್ ಮಾಸ್ಕ, ಹಣ್ಣಿನ ಸಿಪ್ಪೆಯ ಮಾಸ್ಕ, ಕ್ರೀಮ್ ಗಳ ಕಡೆಗೆ ಹೆಚ್ಚು ಗಮನ ಕೊಡಿ.
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm