ಬ್ರೇಕಿಂಗ್ ನ್ಯೂಸ್
15-06-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ರಕ್ತದಾನದಷ್ಟೇ ಪುಣ್ಯವಾದ ದಾನ ಅಂಗಾಂಗ ದಾನ. ನಾವು ಸತ್ತ ಮೇಲೆ ನಮ್ಮ ದೇಹವನ್ನು ಸುಡುವುದು ಅಥವಾ ಮಣ್ಣಿನಲ್ಲಿ ಊಳುವುದು ಮಾಡುತ್ತಾರೆ. ಆದರೆ ಅಂಗಾಂಗಾ ದಾನ ಮಾಡುವುದರಿಂದ ನಮ್ಮಿಂದ ಇತರ ವ್ಯಕ್ತಿಗಳಿಗೆ ಪ್ರಯೋಜನವಾಗುತ್ತದೆ, ನಮ್ಮ ಅಂಗಾಂಗಗಳಿಂದಾಗಿ 2-3 ಜನರಿಗೆ ಪ್ರಾಣದಾನ ಮಾಡಿದಂತಾಗುವುದು. ಯಾರು ನಮ್ಮ ದೇಹದಿಂದ ಮತ್ತೊಬ್ಬರಿಗೆ ಉಪಕಾರವಾಗಲಿ ಎಂದು ಬಯಸುತ್ತಾರೋ ಅವರು ಅಂಗಾಂಗ ದಾನ ಮಾಡುತ್ತಾರೆ.
ಯಾರು ಅಂಗಾಂಗ ದಾನ ಮಾಡಬಹುದು?
ಯಾವುದೇ ವಯಸ್ಸಿನ ಅಂತರವಿಲ್ಲದೆ, ಲಿಂಗ ಬೇಧವಿಲ್ಲದೆ ಯಾರು ಬೇಕಾದರೂ ಅಂಗಾಂಗ ದಾನ ಮಾಡಬಹುದು. 18 ವರ್ಷ ಕೆಳಗಿನವರ ಅಂಗಾಂಗಗಳನ್ನು ಪೋಷಕರು ದಾನ ಮಾಡಬಹುದು.

ಅಂಗಾಂಗ ದಾನ ಹೇಗೆ ಮಾಡಬಹುದು?
ಯಾವೆಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದು?
ಕಿಡ್ನಿ, ಶ್ವಾಸಕೋಶ, ಹೃದಯ, ಕಣ್ಣುಗಳು, ಲಿವರ್, ಪ್ಯಾಂಕ್ರಿಯಾಸ್, ಅಕ್ಷಿಪಟಲ, ಚಿಕ್ಕ ನರಗಳು, ತ್ವಚೆಯ ನರಗಳು, ಮೂಳೆಯ ನರಗಳು, ಹೃದಯ, ರಕ್ತನಾಳಗಳು(Veins).

ವ್ಯಕ್ತಿಯ ಮೆದುಳನ್ನು ಯಾವಾಗ ದಾನ ಮಾಡಬಹುದು?
ನ್ಯೂರೋಲಾಜಿಕಲ್ ಸರ್ಜನ್ ವ್ಯಕ್ತಿಯ ಬ್ರೈನ್ ಡೆಡ್ ಆಗಿದೆ (ಮೆದುಳು ನಿಷ್ಕ್ರಿಯೆ ಆಗಿದೆ) ಎಂದು ತಿಳಿಸಿದ ಬಳಿಕ ಅಂಗಾಂಗ ದಾನದ ಪ್ರಕ್ರಿಯೆ ಪ್ರಾರಂಭವಾಗುವುದು.
ಬ್ರೈನ್ ಡೆಡ್ ಎಂದು ಹೇಳಿದ ಬಳಿಕ ಎಷ್ಟು ಸಮಯ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಲಾಗುವುದು?
ಅಂಗಾಂಗಗಳನ್ನು ತೆಗೆಗೆಯಲು ಸರ್ಜರಿಗೆ ವ್ಯವಸ್ಥೆ ಮಾಡುವವರಿಗೆ ಬ್ರೈನ್ ಡೆಡ್ ಆದ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಬೇಕಾಗುತ್ತದೆ. ಆಮ್ಲಜನಕದ ಪೂರೈಕೆ ಆಗದೇ ಹೋದರೆ ಆ ಅಂಗಾಂಗಗಳ ಕಸಿ ಮಾಡಲು ಸಾಧ್ಯವಾಗುವುದಿಲ್ಲ.

ಸರ್ಜರಿಗೆ ಎಷ್ಟು ಸಮಯ ಬೇಕಾಗುತ್ತೆ?
ಯಾವ ಅಂಗಾಂಗಗಳನ್ನು ತೆಗೆಯುತ್ತಿದ್ದಾರೆ ಅದರ ಅನುಸಾರ ಸಮಯ ಬೇಕಾಗಿರುತ್ತದೆ. ಸಾಮಾನ್ಯವಾಗಿ ಸರ್ಜರಿಗೆ 4-6 ಗಂಟೆ ಸಮಯ ಬೇಕಾಗಿರುತ್ತದೆ.
ದಾನಿಗಳ ಕುಟುಂಬ ಸರ್ಜರಿಗೆ ದುಡ್ಡ ನೀಡಬೇಕೆ?
ಇಲ್ಲ, ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವಾಗ ಸರ್ಜರಿಗೆ ದುಡ್ಡು ನೀಡಬೇಕಾಗಿಲ್ಲ, ಅಲ್ಲದೆ ಮನೆಯವರಿಗೂ ದುಡ್ಡು ಸಿಗುವುದಿಲ್ಲ, ಎಲ್ಲಾ ಖರ್ಚು-ವೆಚ್ಚಗಳನ್ನು UW OTD ಭರಿಸುತ್ತದೆ.
ಅಂಗಾಂಗ ದಾನ ಮಾಡಿದರೆ ದೇಹದ ಆಕಾರ ಬದಲಾಯಿಸುವುದೇ?
ಕಣ್ಣುಗಳು, ಮೆದುಳು ಹೀಗೆ ಅಂಗಾಂಗಗಳನ್ನು ದಾನ ಮಾಡಿದ ಮೃತ ಶರೀರದ ಆಕಾರವೇನು ವಿಕಾರವಾಗುವುದಿಲ್ಲ. ಅವರ ಮುಖವನ್ನು ವಿರೂಪಗೊಳಿಸುವುದಿಲ್ಲ. ಅಂಗಾಂಗ ದಾನ ಸಾವಿನಲ್ಲೂ ಸಾರ್ಥಕತೆ ಕಾಣುವ ಪುಣ್ಯಕಾರ್ಯವಾಗಿದೆ.
(Kannada Copy of Boldsky Kannada)
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm