ಬ್ರೇಕಿಂಗ್ ನ್ಯೂಸ್
25-06-21 01:26 pm Reena TK, BoldSky Kannada ಡಾಕ್ಟರ್ಸ್ ನೋಟ್
ಥೈರಾಯ್ಡ್ ಹಾರ್ಮೋನ್ ನಮ್ಮ ದೇಹದ ಕಾರ್ಯಚಟುವಟಿಕೆ ನಿಯಂತ್ರಿಸುವ ಪ್ರಮುಖವಾದ ಹಾರ್ಮೋನ್ ಆಗಿದೆ. ಇದು ನಮ್ಮ ದೇಹದಲ್ಲಿ ಚಯಪಚಯ ಕ್ರಿಯೆ ಸರಿಯಾಗಿ ನಡೆಯಲು ಅವಶ್ಯಕವಾಗಿದೆ. ಇದು ದೇಹದ ಉಷ್ಣತೆ ನಿಯಂತ್ರಿಸುತ್ತದೆ, ಕೊಬ್ಬು ಕರಗಿಸುವ ಕಾರ್ಯ ಮಾಡುತ್ತದೆ. ಈ ಹಾರ್ಮೋನ್ ಉತ್ಪತ್ತಿಯಲ್ಲಿ ವ್ಯತ್ಯಾಸವಾದರೆ ತೊಂದರೆಯಾಗುವುದು.
ಥೈರಾಯ್ಡ್ ಸಮಸ್ಯೆ ಎಂಬುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಥೈರಾಯ್ಡ್ ಗ್ರಂಥಿಯಲ್ಲಿ ಹಾರ್ಮೋನ್ಗಳು ಅತೀ ಕಡಿಮೆ ಅಥವಾ ಅತೀ ಹೆಚ್ಚು ಉತ್ಪತ್ತಿಯಾದಾಗ ಥೈರಾಯ್ಡ್ ಸಮಸ್ಯೆ ಉಂಟಾಗುತ್ತದೆ.
ಥೈರಾಯ್ಡ್ ಹಾರ್ಮೋನ್ ಕಡಿಮೆ ಉತ್ಪತ್ತಿಯಾದರೆ ಹೈಪೋಥೈರಾಯ್ಡ್, ಅಧಿಕ ಉತ್ಪತ್ತಿಯಾದರೆ ಹೈಪರ್ ಥೈರಾಯ್ಡ್ ಸಮಸ್ಯೆ ಉಂಟಾಗುವುದು.
ಹೈಪೋಥೈರಾಯ್ಡ್ ಲಕ್ಷಣಗಳು

ಹೈಪರ್ಥೈರಾಯ್ಡ್

ಥೈರಾಯ್ಡ್ ಸಮಸ್ಯೆ ಇರುವವರಿಗೆ ಅತ್ಯುತ್ತಮ ಆಹಾರಗಳು
ಮಾಂಸ:
ಥೈರಾಯ್ಡ್ ಸಮಸ್ಯೆ ಇರುವವರಲ್ಲಿ ಸ್ನಾಯುಗಳು ಬಲಹೀನವಾಗುವುದು. ಪ್ರೊಟೀನ್ ಅಧಿಕವಿರುವ ಆಹಾರಗಳು ಸ್ನಾಯುಗಳನ್ನು ಬಲಪಡಿಸುವುದು. ಕುರಿ ಮಾಂಸ, ಚಿಕನ್ ಇವೆಲ್ಲಾ ಒಳ್ಳೆಯದು. ಮೊಟ್ಟೆ ತಿನ್ನುವುದು ಕೂಡ ಒಳ್ಳೆಯದು.
ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತತದೆ. ಅಲ್ಲದೆ ನಾರಿನಂಶ ಅಧಿಕವಿರುವ ಆಹಾರ ವಸತುಗಳ ಸೇವನೆ ಕೂಡ ಒಳ್ಳೆಯದು
ಗ್ಲುಟೇನ್ ಫ್ರೀ
ಹಾರ ವಸ್ತುಗಳು ಥೈರಾಯ್ಡ್ ಸಮಸ್ಯೆ ಇರುವವರು ಗ್ಲುಟೇನ್ ಆಹಾರ ವಸ್ತುಗಳ ಸೇವನೆ ಒಳ್ಳೆಯದು. ಗ್ಲುಟೇನ್ ಫ್ರೀ ಅಕ್ಕಿ, ಗೋಧಿ, ನವಣೆ ಇವುಗಳಿಂದ ಆಹಾರ ಸೇವಿಸಿ ತಿನ್ನಿ. ನೀರು ಸಾಕಷ್ಟು ನೀರು ಕುಡಿಯಬೇಕು. ಇದು ದೇಹದ ಉಷ್ಣತೆ ಸರಿಯಾಗಿಡಲು, ಮಲಬದ್ಧತೆ ಸಮಸ್ಯೆ ನಿವಾರಿಸಲು ಸಹಕಾರಿ.

ಯಾವ ಆಹಾರಗಳನ್ನು ತಿನ್ನದಿದ್ದರೆ ಒಳ್ಳೆಯದು
ಸೋಯಾ ಉತ್ಪನ್ನಗಳು, ಕಾಫಿ, ಮದ್ಯ ಇವುಗಳನ್ನು ಸೇವಿಸಬೇಡಿ. ಒಂದು ವೇಳೆ ನೀವು ಈ ಆಹಾರ ಸೇವಿಸುವುದಾದರೆ ಔಷಧಿ ಸೇವಿಸಿದ ತಕ್ಷಣ ತಿನ್ನಬೇಡಿ, ಕೆಲವು ಗಂಟೆಗಳ ಬಳಿಕ ತಿನ್ನಿ, ಇಲ್ಲದಿದ್ದರೆ ಈ ಆಹಾರ ವಸ್ತುಗಳು ಔಷಧಿಯ ಪ್ರಭಾವ ತಗ್ಗಿಸುತ್ತೆ.
* ಸಂಸ್ಕರಿಸಿದ ಆಹಾರಗಳಿಂದ ದೂರವಿರಿ.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm