ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.

ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.

ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.

ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm