ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.

ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.

ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.

ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm