ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:
ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.
ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು
ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.
ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm