ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:

ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.

ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು

ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.

ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm