ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:

ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.

ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು

ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.

ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm