ಬ್ರೇಕಿಂಗ್ ನ್ಯೂಸ್
03-09-21 03:26 pm SOURCE: News 18 Kannada ಡಾಕ್ಟರ್ಸ್ ನೋಟ್
ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

ನಿದ್ರೆ ಎಂಬುದು ಮನುಷ್ಯನಿಗೆ ಅತಿ ಮುಖ್ಯವಾಗಿ ಬೇಕಿರುವ ಅಂಶ. ಸರಿಯಾದ ನಿದ್ರೆ ಇಲ್ಲದಿದ್ದರೆ ಓರ್ವ ವ್ಯಕ್ತಿ ಮಾನಸಿಕ ಅಸ್ವಸ್ಥ ಕೂಡ ಆಗಬಹುದು ಎನ್ನುತ್ತದೆ ಸಂಶೋಧನೆ.

ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ.

ಹಾಗಿದ್ದರೆ, ಸುಲಭವಾಗಿ ನಿದ್ರೆ ಮಾಡೋಕೆ ಏನು ಮಾಡಬೇಕು ಎಂದು ಕೇಳಿದರೆ ತಂಪು ಕೊಠಡಿಯಲ್ಲಿ ಮಲಗಬೇಕು ಎನ್ನುತ್ತಾರೆ ವೈದ್ಯರು. ಇದಕ್ಕೆ ಕಾರಣವೂ ಇದೆ.

ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ. ದೇಹದಲ್ಲಿ ಬಿಳಿ ಹಾಗೂ ಕಂದು ಬಣ್ಣದ ಫ್ಯಾಟ್ ಗಳಿರುತ್ತವೆ. ಬಿಳಿ ಕೊಬ್ಬು ಆರೋಗ್ಯಕರವಲ್ಲ. ಇನ್ನು, ಕಂದು ಬಣ್ಣದ ಫ್ಯಾಟ್ ದೇಹದ ತಾಪಮಾನವನ್ನು ನಿರ್ಧರಿಸುತ್ತದೆ. ಹೀಗಾಗಿ ನೀವು ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಕಂದು ಬಣ್ಣದ ಕೊಬ್ಬನ್ನು ಉತ್ಪಾದನೆ ಮಾಡಿ, ಅದನ್ನು ಸುಡುವ ಕೆಲಸ ಮಾಡುತ್ತದೆ. ಈ ಮೂಲಕ ನಿಮ್ಮ ದೇಹದ ತಾಪಮಾನ ಹೆಚ್ಚುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ: ತಂಪಾದ ಕೊಠಡಿಯಲ್ಲಿ ಮಲಗಿದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮ ಒತ್ತಡ ಕಡಿಮೆ ಆಗುತ್ತದೆ.

ತುಂಬಾ ಸೆಖೆ ಇರುವ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಬೆವರಿನಿಂದ ತೊಯ್ದು ತೊಪ್ಪೆಯಾಗುತ್ತದೆ. ಇದರಿಂದ ನೀವು ಚಂಚಲಗೊಂಡು ನಿದ್ರೆ ದೂರವಾಗಬಹುದು.

ನಿದ್ರಾ ಹೀನತೆ ಕಡಿಮೆ ಆಗಬಹುದು: ಅನೇಕರು ನಿದ್ರಾ ಹೀನತೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ಕಾರಣ ಅವರು ನಿದ್ರಿಸುವ ಕೊಠಡಿಯ ಟೆಂಪ್ರೇಚರ್! ಹೀಗಾಗಿ ತಂಪಾದ ವಾತಾವರಣ ಇರುವ ಕೊಠಡಿಯಲ್ಲಿ ನಿದ್ರಿಸುವುದನ್ನು ರೂಢಿ ಮಾಡಿಕೊಳ್ಳುವುದು ಉತ್ತಮ ಎನ್ನುತ್ತಾರೆ ವೈದ್ಯರು.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm