ಬ್ರೇಕಿಂಗ್ ನ್ಯೂಸ್
03-09-21 03:26 pm SOURCE: News 18 Kannada ಡಾಕ್ಟರ್ಸ್ ನೋಟ್
ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

ನಿದ್ರೆ ಎಂಬುದು ಮನುಷ್ಯನಿಗೆ ಅತಿ ಮುಖ್ಯವಾಗಿ ಬೇಕಿರುವ ಅಂಶ. ಸರಿಯಾದ ನಿದ್ರೆ ಇಲ್ಲದಿದ್ದರೆ ಓರ್ವ ವ್ಯಕ್ತಿ ಮಾನಸಿಕ ಅಸ್ವಸ್ಥ ಕೂಡ ಆಗಬಹುದು ಎನ್ನುತ್ತದೆ ಸಂಶೋಧನೆ.

ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ.

ಹಾಗಿದ್ದರೆ, ಸುಲಭವಾಗಿ ನಿದ್ರೆ ಮಾಡೋಕೆ ಏನು ಮಾಡಬೇಕು ಎಂದು ಕೇಳಿದರೆ ತಂಪು ಕೊಠಡಿಯಲ್ಲಿ ಮಲಗಬೇಕು ಎನ್ನುತ್ತಾರೆ ವೈದ್ಯರು. ಇದಕ್ಕೆ ಕಾರಣವೂ ಇದೆ.

ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ. ದೇಹದಲ್ಲಿ ಬಿಳಿ ಹಾಗೂ ಕಂದು ಬಣ್ಣದ ಫ್ಯಾಟ್ ಗಳಿರುತ್ತವೆ. ಬಿಳಿ ಕೊಬ್ಬು ಆರೋಗ್ಯಕರವಲ್ಲ. ಇನ್ನು, ಕಂದು ಬಣ್ಣದ ಫ್ಯಾಟ್ ದೇಹದ ತಾಪಮಾನವನ್ನು ನಿರ್ಧರಿಸುತ್ತದೆ. ಹೀಗಾಗಿ ನೀವು ತಂಪಾದ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಕಂದು ಬಣ್ಣದ ಕೊಬ್ಬನ್ನು ಉತ್ಪಾದನೆ ಮಾಡಿ, ಅದನ್ನು ಸುಡುವ ಕೆಲಸ ಮಾಡುತ್ತದೆ. ಈ ಮೂಲಕ ನಿಮ್ಮ ದೇಹದ ತಾಪಮಾನ ಹೆಚ್ಚುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಉತ್ತಮವಾಗುತ್ತದೆ.

ಒತ್ತಡ ಕಡಿಮೆ ಮಾಡುತ್ತದೆ: ತಂಪಾದ ಕೊಠಡಿಯಲ್ಲಿ ಮಲಗಿದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮ ಒತ್ತಡ ಕಡಿಮೆ ಆಗುತ್ತದೆ.

ತುಂಬಾ ಸೆಖೆ ಇರುವ ಕೊಠಡಿಯಲ್ಲಿ ಮಲಗಿದರೆ ನಿಮ್ಮ ದೇಹ ಬೆವರಿನಿಂದ ತೊಯ್ದು ತೊಪ್ಪೆಯಾಗುತ್ತದೆ. ಇದರಿಂದ ನೀವು ಚಂಚಲಗೊಂಡು ನಿದ್ರೆ ದೂರವಾಗಬಹುದು.

ನಿದ್ರಾ ಹೀನತೆ ಕಡಿಮೆ ಆಗಬಹುದು: ಅನೇಕರು ನಿದ್ರಾ ಹೀನತೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ಕಾರಣ ಅವರು ನಿದ್ರಿಸುವ ಕೊಠಡಿಯ ಟೆಂಪ್ರೇಚರ್! ಹೀಗಾಗಿ ತಂಪಾದ ವಾತಾವರಣ ಇರುವ ಕೊಠಡಿಯಲ್ಲಿ ನಿದ್ರಿಸುವುದನ್ನು ರೂಢಿ ಮಾಡಿಕೊಳ್ಳುವುದು ಉತ್ತಮ ಎನ್ನುತ್ತಾರೆ ವೈದ್ಯರು.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm