ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm