ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am