ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm