ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm