ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am