ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm