ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm