ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am