ಬ್ರೇಕಿಂಗ್ ನ್ಯೂಸ್
04-02-22 01:35 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೋಡಲು ಸ್ವಲ್ಪ ದಪ್ಪಗೆ ಇರುವ ಮತ್ತು ಹಸಿರು ಎಲೆ-ತರಕಾರಿಗಳ ಗುಂಪಿಗೆ ಸೇರಿದ ಎಲೆಕೋಸು ಅಥವಾ ಕ್ಯಾಬೇಜ್ನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಇದೆ. ಹೌದು, ಕ್ಯಾಬೇಜ್ ನಲ್ಲಿರುವಂತಹ ಕೆಲವೊಂದು ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಹಾಗಾಗಿ ಆದಷ್ಟು ಇದನ್ನು ಸಾಂಬಾರ್ ಅಥವಾ ಪಲ್ಯ ರೂಪದಲ್ಲಿ ಸೇವಿಸುವುದು ಜಾಣತನ. ಇಂದಿನ ಲೇಖನದಲ್ಲಿ ಎಲೆಕೋಸು ಸೇವನೆಯಿಂದ ನಮಗೆ ಯಾವೆಲ್ಲಾ ಆರೋಗ್ಯದ ಲಾಭಗಳು ಸಿಗಬಹುದು ಎಂಬುದನ್ನು ಈ ಲೇಖನದಲ್ಲಿ ಒಮ್ಮೆ ನೋಡೋಣ...
ಎಲೆಕೋಸಿನಲ್ಲಿರುವ ಪೌಷ್ಟಿಕ ಅಂಶಗಳು

ಕ್ಯಾನ್ಸರ್

ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು

ಎಲೆ ಕೋಸಿನಲ್ಲಿ ಅಧಿಕ ಪ್ರಮಾಣದಲ್ಲಿ ಬೀಟಾ - ಕ್ಯಾರೋಟಿನ್ ಅಂಶ ಇರುವುದರಿಂದ, ಇದು ನಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿ. ಅಷ್ಟೇ ಅಲ್ಲದೇ ವಯಸ್ಸಾಗುತ್ತಿದ್ದಂತೆ, ಕಾಡುವ ಕಣ್ಣಿನ ಪೊರೆಯ ಸಮಸ್ಯೆಯನ್ನು ಸುಲಭವಾಗಿ ನಿವಾರಣೆ ಮಾಡುತ್ತದೆ. ಇನ್ನು ಮುಂದೆಯೂ ಕೂಡ ಕಣ್ಣಿನ ಪೊರೆಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತದೆ.
ತೂಕ ಇಳಿಸಲು ಕೂಡ ಸಹಕಾರಿ

ಬಿಪಿ ಸಮಸ್ಯೆಗೆ ಒಳ್ಳೆಯದು

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿಯೇ, ಮಧುಮೇಹ ಹಾಗೂ ರಕ್ತದೊತ್ತಡ ಸಮಸ್ಯೆ ಜಾಸ್ತಿಯಾಗಿ ಕಾಡುತ್ತಿದೆ. ಹಾಗಾಗಿ ಇದನ್ನು ಸರಿಯಾಗಿ ನಿಭಾಯಿಸದೇ ಹೋದರೆ, ಮುಂದೆ ಹೃದಯದ ಸಮಸ್ಯೆ ಕೂಡ ಬರಬಹುದು. ಹಾಗಾಗಿ ಇವೆಲ್ಲಾ ಸಮಸ್ಯೆಗಳಿಂದ ಪಾರಾಗಲು, ಆರೋಗ್ಯಕಾರಿ ಆಹಾರ ಪದ್ಧತಿಗಳ ಜೊತೆಗೆ, ಎಲೆಕೋಸನ್ನು ಕೂಡ ಮಿತವಾಗಿ ಸೇವಿಸಬೇಕು.
ಆರೋಗ್ಯ ತಜ್ಞರ ಪ್ರಕಾರ ಎಲೆಕೋಸಿನಲ್ಲಿ ಅಧಿಕ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುವುದರಿಂದ, ಇದು ರಕ್ತದೊತ್ತಡವನ್ನು ನಿಯಂತ್ರಣ ಮಾಡುವಲ್ಲಿ ತುಂಬಾನೇ ಸಹಾಯಕ. ಈ ವಿಷ್ಯ ನೆನೆಪಿರಲಿ, ಒಂದು ವೇಳೆ ನಮ್ಮಲ್ಲಿ ರಕ್ತದ ಒತ್ತಡ ಏರುಪೇರಾದರೆ ಹೃದಯದ ಸಮಸ್ಯೆ ಮತ್ತು ಪಾರ್ಶ್ವವಾಯು ಸಮಸ್ಯೆ ಬರುವ ಸಂಭವ ಜಾಸ್ತಿ ಬರಬಹುದಂತೆ!
ಹೃದಯದ ಆರೋಗ್ಯಕ್ಕೂ ಒಳ್ಳೆಯದು

ಎಲೆಕೋಸು ತನ್ನಲ್ಲಿ ಅಧಿಕ ಪ್ರಮಾಣದ ಸೆಲೆನಿಯಂ ಎನ್ನುವ ಅಂಶವನ್ನು ಹೊಂದಿರುವುದರಿಂದ, ಹೃದಯದ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಹಾಗಾಗಿ ಮಿತವಾಗಿ ಕ್ಯಾಬೇಜ್ ಸೇವನೆಯಿಂದ ಪಾರ್ಶ್ವವಾಯು, ಅಪಧಮನಿ ಕಾಯಿಲೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವುದು. ಅಷ್ಟೇ ಅಲ್ಲದೇ ಕ್ಯಾಬೇಜ್ ನಲ್ಲಿ ಒಮೆಗಾ-3 ಕೊಬ್ಬಿನಾಮ್ಲವು ಕೂಡ ಸಮೃದ್ಧವಾಗಿದೆ.
Healthy Reasons Why You Must Eat Cabbage At least Once In A Week.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm