ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am