ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ
ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್
ಕೂದಲಿನ ಕಾಂತಿಯನ್ನು ಹೆಚ್ಚಿಸಲು
ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ
ಬಿಳಿಕೂದಲಿನ ಸಮಸ್ಯೆಗೆ
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm