ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am