ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm