ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am