ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ
ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ
ಅರಿಶಿನ ಮಿಶ್ರಿತ ಹಾಲು
ಅರಿಶಿನವನ್ನು ಮಿಶ್ರಣ ಮಾಡಿದ ಚಹಾ
One Spoon Of Turmeric Will Help You Get Relief From Sore Throat Naturally.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm