ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am