ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm