ಬ್ರೇಕಿಂಗ್ ನ್ಯೂಸ್
            
                        08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
            ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

            
            
            One Spoon Of Turmeric Will Help You Get Relief From Sore Throat Naturally.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm