ಬ್ರೇಕಿಂಗ್ ನ್ಯೂಸ್
10-02-22 05:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ಹಳ್ಳಿಕಡೆ ಒಂದು ಮಾತಿದೆ, ಬಾಳೆಗೆ ಒಂದೇ ಗೊನೆ, ರಾಗಿಗೆ ಒಂದೇ ತೆನೆ! ಇದು ಅಕ್ಷರಶಃ ಸತ್ಯ. ಬಾಳೆಗಿಡ ಎಂದಾಗ ನಮಗೆ ತಟ್ಟನೆ ನೆನಪಿಗೆ ಬರುವುದು, ಬಾಳೆಹಣ್ಣು ಮಾತ್ರ! ಆದರೆ ನಿಮಗೆ ಗೊತ್ತಿರಲಿ, ಬಾಳೆಗಿಡದ ಕಾಂಡ, ಬಾಳೆ ಗಿಡದ ಬೇರು, ಬಾಳೆ ಎಲೆ ಇತ್ಯಾದಿಗಳು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕ್ಕೆ ಬರುತ್ತದೆ.
ಮನೆಯಲ್ಲಿ ಅಥವಾ ದೇವಸ್ಥಾನಗಳಲ್ಲಿ ಏನೇ ಪೂಜೆ ಪುನಸ್ಕಾರಗಳಲ್ಲಿ, ಹೂವಿನ ಜೊತೆಗೆ ಬಾಳೆಹಣ್ಣುಗಳನ್ನು ಇರಿಸಿ ದೇವರಿಗೆ ಪೂಜೆ ಮಾಡುತ್ತೇವೆ. ಆದರೆ ಆರೋಗ್ಯದ ವಿಚಾರ ಬಂದಾಗ ಬಾಳೆಹಣ್ಣಿಗಿಂತ ಬಾಳೆ ಹೂವಿನ ಬಳಕೆ ಹೆಚ್ಚಾಗಿ ನಡೆಯುತ್ತದೆ ಎಂದರೆ ಆಶ್ಚರ್ಯವಾಗುತ್ತದೆ. ಇಂದಿನ ಈ ಲೇಖನದಲ್ಲಿ ಬಾಳೆ ಹೂವಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳೋಣ..
ನಾರಿನಾಂಶ ಹೆಚ್ಚಾಗಿದೆ

ಮಧುಮೇಹ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ

ಅಧಿಕ ರಕ್ತಸ್ರಾವವನ್ನು ಇಲ್ಲವಾಗಿಸುತ್ತದೆ

ಸಾಮಾನ್ಯವಾಗಿ ಮಹಿಳೆಯರಿಗೆ, ಅಧಿಕ ರಕ್ತಸ್ರಾವ ಕಾಣಿಸಿಕೊಂಡಾಗ, ದೈಹಿಕ ಅಸ್ವಸ್ಥತೆಗೆ ಒಳಗಾಗುತ್ತಾರೆ, ಜೊತೆಗೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಸಮಯದಲ್ಲಿ ಅವರಲ್ಲಿ ಕಾಡುವ ಅಧಿಕ ರಕ್ತಸ್ರಾವ ಸಮಸ್ಯೆಯನ್ನು ತಡೆದು, ಮುಂದೆ ರಕ್ತ ಹೀನತೆ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳುತ್ತದೆ.
ಮಹಿಳೆಯರಿಗೆ ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಿಸುತ್ತದೆ

ಹೆರಿಯ ನಂತರ ಬಾಣಂತಿಯರು ನಿಯಮಿತವಾಗಿ, ಅಂದರೆ ತಿಂಗಳಿಗೆ ಎರಡು ಬಾರಿಯಾದರೂ, ಬಾಳೆ ಹೂವಿನ ಪಲ್ಯ ಮಾಡಿ ಸೇವಿಸಿದರೂ ಸಾಕು, ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.
ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ

ನಿಮಗೆ ಗೊತ್ತಿರಲಿ, ಮೊದಲೇ ಹೇಳಿದ ಹಾಗೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳನ್ನು ಹೊಂದಿರುವ ಈ ಬಾಳೆ ಹೂವಿನಲ್ಲಿ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳು ಕಂಡುಬರುತ್ತದೆ. ಇನ್ನೂ ವಿಶೇಷವಾಗಿ ಹೃದಯದ ಕಾಯಿಲೆಗಳನ್ನು ಮತ್ತು ಕ್ಯಾನ್ಸರ್ ಸಮಸ್ಯೆಯನ್ನು ನಿಯಂತ್ರಿಸುವ ಗುಣಲಕ್ಷಣಗಳು ಇದರಲ್ಲಿ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಒತ್ತಡ ನಿವಾರಕ

ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲಿ ಬೆಂಡಾಗಿರುವ ಮಂದಿ ತಮ್ಮ ಆಹಾರ ಪದ್ಧತಿಯಲ್ಲಿ ಬಾಳೆ ಹೂವಿನಿಂದ ತಯಾರು ಮಾಡಿದ ಪಲ್ಯ, ಸಾರು ಇತ್ಯಾದಿಗಳನ್ನು ಬಳಕೆ ಮಾಡುವುದರಿಂದ ಕೇವಲ ಮಾನಸಿಕ ಒತ್ತಡ ಮಾತ್ರ ದೂರವಾಗದೆ, ವಿಪರೀತ ಭಯ ಮತ್ತು ಮಾನಸಿಕವಾಗಿ ಹೊರಬರಲಾರದೆ ಅನುಭವಿಸುತ್ತಿರುವ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ. ಮಾನಸಿಕ ಸ್ಥಿತಿಯನ್ನು ಸರಿಪಡಿಸುವ ಒಂದು ನೈಸರ್ಗಿಕ ಔಷಧಿ ಎಂದು ಇದನ್ನು ಕರೆಯಬಹುದು.
Add Banana Flower Recipes In Your Diet To Control Sugar, Irregular Periods And Other Disease.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am