ಬ್ರೇಕಿಂಗ್ ನ್ಯೂಸ್
10-02-22 05:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ಹಳ್ಳಿಕಡೆ ಒಂದು ಮಾತಿದೆ, ಬಾಳೆಗೆ ಒಂದೇ ಗೊನೆ, ರಾಗಿಗೆ ಒಂದೇ ತೆನೆ! ಇದು ಅಕ್ಷರಶಃ ಸತ್ಯ. ಬಾಳೆಗಿಡ ಎಂದಾಗ ನಮಗೆ ತಟ್ಟನೆ ನೆನಪಿಗೆ ಬರುವುದು, ಬಾಳೆಹಣ್ಣು ಮಾತ್ರ! ಆದರೆ ನಿಮಗೆ ಗೊತ್ತಿರಲಿ, ಬಾಳೆಗಿಡದ ಕಾಂಡ, ಬಾಳೆ ಗಿಡದ ಬೇರು, ಬಾಳೆ ಎಲೆ ಇತ್ಯಾದಿಗಳು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕ್ಕೆ ಬರುತ್ತದೆ.
ಮನೆಯಲ್ಲಿ ಅಥವಾ ದೇವಸ್ಥಾನಗಳಲ್ಲಿ ಏನೇ ಪೂಜೆ ಪುನಸ್ಕಾರಗಳಲ್ಲಿ, ಹೂವಿನ ಜೊತೆಗೆ ಬಾಳೆಹಣ್ಣುಗಳನ್ನು ಇರಿಸಿ ದೇವರಿಗೆ ಪೂಜೆ ಮಾಡುತ್ತೇವೆ. ಆದರೆ ಆರೋಗ್ಯದ ವಿಚಾರ ಬಂದಾಗ ಬಾಳೆಹಣ್ಣಿಗಿಂತ ಬಾಳೆ ಹೂವಿನ ಬಳಕೆ ಹೆಚ್ಚಾಗಿ ನಡೆಯುತ್ತದೆ ಎಂದರೆ ಆಶ್ಚರ್ಯವಾಗುತ್ತದೆ. ಇಂದಿನ ಈ ಲೇಖನದಲ್ಲಿ ಬಾಳೆ ಹೂವಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳೋಣ..
ನಾರಿನಾಂಶ ಹೆಚ್ಚಾಗಿದೆ

ಮಧುಮೇಹ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ

ಅಧಿಕ ರಕ್ತಸ್ರಾವವನ್ನು ಇಲ್ಲವಾಗಿಸುತ್ತದೆ

ಸಾಮಾನ್ಯವಾಗಿ ಮಹಿಳೆಯರಿಗೆ, ಅಧಿಕ ರಕ್ತಸ್ರಾವ ಕಾಣಿಸಿಕೊಂಡಾಗ, ದೈಹಿಕ ಅಸ್ವಸ್ಥತೆಗೆ ಒಳಗಾಗುತ್ತಾರೆ, ಜೊತೆಗೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಸಮಯದಲ್ಲಿ ಅವರಲ್ಲಿ ಕಾಡುವ ಅಧಿಕ ರಕ್ತಸ್ರಾವ ಸಮಸ್ಯೆಯನ್ನು ತಡೆದು, ಮುಂದೆ ರಕ್ತ ಹೀನತೆ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳುತ್ತದೆ.
ಮಹಿಳೆಯರಿಗೆ ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಿಸುತ್ತದೆ

ಹೆರಿಯ ನಂತರ ಬಾಣಂತಿಯರು ನಿಯಮಿತವಾಗಿ, ಅಂದರೆ ತಿಂಗಳಿಗೆ ಎರಡು ಬಾರಿಯಾದರೂ, ಬಾಳೆ ಹೂವಿನ ಪಲ್ಯ ಮಾಡಿ ಸೇವಿಸಿದರೂ ಸಾಕು, ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.
ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ

ನಿಮಗೆ ಗೊತ್ತಿರಲಿ, ಮೊದಲೇ ಹೇಳಿದ ಹಾಗೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳನ್ನು ಹೊಂದಿರುವ ಈ ಬಾಳೆ ಹೂವಿನಲ್ಲಿ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳು ಕಂಡುಬರುತ್ತದೆ. ಇನ್ನೂ ವಿಶೇಷವಾಗಿ ಹೃದಯದ ಕಾಯಿಲೆಗಳನ್ನು ಮತ್ತು ಕ್ಯಾನ್ಸರ್ ಸಮಸ್ಯೆಯನ್ನು ನಿಯಂತ್ರಿಸುವ ಗುಣಲಕ್ಷಣಗಳು ಇದರಲ್ಲಿ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಒತ್ತಡ ನಿವಾರಕ

ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲಿ ಬೆಂಡಾಗಿರುವ ಮಂದಿ ತಮ್ಮ ಆಹಾರ ಪದ್ಧತಿಯಲ್ಲಿ ಬಾಳೆ ಹೂವಿನಿಂದ ತಯಾರು ಮಾಡಿದ ಪಲ್ಯ, ಸಾರು ಇತ್ಯಾದಿಗಳನ್ನು ಬಳಕೆ ಮಾಡುವುದರಿಂದ ಕೇವಲ ಮಾನಸಿಕ ಒತ್ತಡ ಮಾತ್ರ ದೂರವಾಗದೆ, ವಿಪರೀತ ಭಯ ಮತ್ತು ಮಾನಸಿಕವಾಗಿ ಹೊರಬರಲಾರದೆ ಅನುಭವಿಸುತ್ತಿರುವ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ. ಮಾನಸಿಕ ಸ್ಥಿತಿಯನ್ನು ಸರಿಪಡಿಸುವ ಒಂದು ನೈಸರ್ಗಿಕ ಔಷಧಿ ಎಂದು ಇದನ್ನು ಕರೆಯಬಹುದು.
Add Banana Flower Recipes In Your Diet To Control Sugar, Irregular Periods And Other Disease.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm