ಬ್ರೇಕಿಂಗ್ ನ್ಯೂಸ್
10-02-22 10:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹವಾಮಾನ ಬದಲಾವಣೆಯಿಂದಾಗಿ ಸಣ್ಣ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿ ಕೊಳ್ಳುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಅಂತೂ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು!
ಇನ್ನು ಮಕ್ಕಳಲ್ಲಿ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರೆ ಅಂತೂ ಕೇಳುವುದೇ ಬೇಡ, ರಾತ್ರಿ ಇಡೀ ನಿದ್ದೆ ಮಾಡಲು ತಡವಡಿಸುತ್ತಾರೆ. ಹೆಚ್ಚಾಗಿ ಮಕ್ಕಳಿಗೆ ಕಾಡುವ ಕೆಮ್ಮಿನ ಸಮಸ್ಯೆಗೆ ಹಲವಾರು ರೀತಿಯ ಸಿರಪ್ಗಳು ಇವೆ. ಆದರೆ ಮಕ್ಕಳಿಗೆ ಕೆಲವೊಂದು ನೈಸರ್ಗಿಕ ಮನೆಮದ್ದನ್ನು ಬಳಸಿದರೆ, ಅದು ತುಂಬಾ ಪರಿಣಾಮಕಾರಿ ಆಗಿರುವುದು. ಅದು ಹೇಗೆ ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಓಮ ಕಾಳಿನ ಗಂಟು

ಬೆಳ್ಳುಳ್ಳಿ ಮತ್ತು ಓಮ ಕಾಳು

ಬೆಲ್ಲ ಮತ್ತು ಓಮ ಕಾಳು

ಓಮ ಕಾಳಿನ ಕಷಾಯ

ಮಸಾಜ್ ಎಣ್ಣೆ

ಓಮ ಕಾಳನ್ನು ಚೆನ್ನಾಗಿ ಹುರಿದುಕೊಂಡು, ಎಣ್ಣೆ ತಯಾರಿಸಿಕೊಳ್ಳಿ, ಅದರಿಂದ ಮಗುವಿನ ಬೆನ್ನಿಗೆ, ತಲೆಗೆ ಹಾಗೂ ಮತ್ತು ಎದೆಯ ಭಾಗಕ್ಕೆ ಈ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಎದೆಕಟ್ಟುವಿಕೆ ದೂರವಾಗುವುದು.
Simple Remedies To Use Ajwain Seeds To Get Rid From Cough And Cold Naturally.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am