ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ
೨. ರೋಗ ನಿರೋಧಕ ಶಕ್ತಿ
೩. ಕಿವಿಯ ಸೋಂಕನ್ನು ನಿವಾರಿಸುತ್ತದೆ
ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ
೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು
೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ
೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು
Amazing Health Benefits Of Garlic Oil In Kannada.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm