ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm