ಬ್ರೇಕಿಂಗ್ ನ್ಯೂಸ್
            
                        13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
            ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
            
            
            What Happens To Your Health, When You Eat More Bananas In A Day, These Side Effects You Must Know.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm