ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
What Happens To Your Health, When You Eat More Bananas In A Day, These Side Effects You Must Know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am